ದೇಶ-ವಿದೇಶ

ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

3912

ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು  ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್‌ನ್ನು ನೋಡುವಿರಿ.

ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-

ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.

1990ರಿಂದಲೂ  ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!

ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್‌ನ ಬಾವುಟ ಕೂಡಾ ಕಂಡುಬರುತ್ತದೆ.

ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.

ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:

ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್‌ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…