ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…