ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.
ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…