ವಿಸ್ಮಯ ಜಗತ್ತು

ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

399

ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ…

ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ.

ಕಪ್ಪೆ ಮದುವೆ ಮಾಡಿಸುವುದು ಹೇಗೆ?

ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ ನಡೆಸಿ ಮದುವೆ ಕಾರ್ಯ ಪ್ರಾರಂಭಿಸುತ್ತಾರೆಕಪ್ಪೆಗಳಗೆ ಹಿಂದು ಸಂಪ್ರಾದಾಯದಂತೆ ಶಾಸ್ತ್ರಗಳನ್ನು ಮಾಡಿ ಈ ಕಪ್ಪೆಗಳ ಮದುವೆ ಮಾಡಿಸುತ್ತಾರೆ.

ವಧು–ವರ ಕಪ್ಪೆಗಳ ಮಧು ಚಂದ್ರ ಕಾರ್ಯಕ್ರಮ

ಮದುವೆ ನಂತರವರವಧುಕಪ್ಪೆಗಳ ಬಂಧುಗಳಾಗಿ ಉರಿನ ಗ್ರಾಮಸ್ಥರು ಭಾಗವಹಿಸಿ ಸಾಂಪ್ರದಾಯಿಕವಾಗಿನವವಧುವರಕಪ್ಪೆಗಳನ್ನು ಹರಸಿಮಳೆರಾಯನ ಮೂರ್ತಿಯ ಜೊತೆಗೆ ಮೆರವಣಿಗೆ ನಡೆಸಿ ಮೆರವಣಿಗೆ ಮೂಲಕ ನಡೆಸಿ ಊರಿನಕೆರೆಯಲ್ಲಿ ಮಧುಚಂದ್ರಕ್ಕೆ ಬಿಟ್ಟುಬರುತ್ತಾರೆ.

ನಂಬಿದ್ರೆ ನಂಬಿ ಬಿಟ್ರೆ ಬಿಡಿ ಮೂರೇ ದಿನದಲ್ಲಿ ತೊಟ್ಲಿ ಗ್ರಾಮದಲ್ಲಿ ಹೆಚ್ಚಿನ ಮಳೆಯಾಗಿದೆ..

ಕಪ್ಪೆಗಳ ಮದುವೆಯಾಗಿ ಸರಿಯಾಗಿ ಮೂರೇದಿನಕೆ ಉತ್ತಮಮಳೆಯಾಗಿ ತೊಟ್ಲಿಗ್ರಾಮದ ಜನರನಂಬಿಕೆ ನಿಜವಾಗಿದೆ. ಈ ಮಳೆಯನ್ನು ನೋಡಿದ ಇತರೆ ತಾಲ್ಲುಕಿನವರು ತಾವು ಕಪ್ಪೆಗಳ ಮದುವೆಗೆ ತಯಾರಿನಡೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …