ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಿಳೆಯರು ಸಾಮಾಜಿಕೆ ಗೌರವಕ್ಕೆ ಪ್ರಾಪ್ತರಾಗುವರು. ಪ್ರಾಮಾಣಿಕತೆಯಿಂದ ಹೆಜ್ಜೆ ಇರಿಸಿದ ಪರಿಣಾಮವಾಗಿ ಎಲ್ಲೆಡೆ ಯಶಸ್ಸು ನಿಮ್ಮದಾಗುವುದು. ನೀವು ನೀಡುವ ಸಲಹೆಯು ಸೂಕ್ತ ವಾದುದೆಂದು ಪರಿಗಣಿಸಿ. ಅದನ್ನು ಕಾರ್ಯರೂಪಕ್ಕೆ ತರುವರು. ಇದರಿಂದ ಕಚೇರಿ ವಾತಾವರಣದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಕೆಲ ಗ್ರಹಗಳ ಶುಭ ಸಂಚಾರದಿಂದ ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗುವುದು.
ಬಾಕಿ ಇರುವ ಕೆಲಸ ಕಾರ್ಯಗಳನ್ನು ಬೇಗನೆ ಮುಗಿಸುವುದು ಒಳ್ಳೆಯದು ಮತ್ತು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒಪ್ಪವಾಗಿ ಜೋಡಿಸುವುದು ಒಳ್ಳೆಯದು. ಭಿನ್ನಾಭಿಪ್ರಾಯಗಳ ಕಾರಣ ವೈಯಕ್ತಿಕ ಸಂಬಂಧದಲ್ಲಿ ಬಿರುಕು ಬಿಡಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದರಿಂದ ಹೆಚ್ಚು ಉತ್ಸಾಹಶಾಲಿಗಳಾಗುವಿರಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ಇದರಿಂದ ಅನವಶ್ಯಕ ಟೀಕೆಗಳಿಂದ ಮುಕ್ತರಾಗುವಿರಿ.
ಸ್ನೇಹಿತರಿಗಾಗಿ ಕಾರ್ಯ ನಿರ್ವಹಿಸಿದಲ್ಲಿ ಯಶಸ್ಸು ಕಾಣುವಿರಿ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಕುಟುಂಬದಲ್ಲಿ ಕೆಲವು ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಮಹಿಳೆಯರಿಗೆ ಮನೋಗತವು ಈಡೇರುವುದಲ್ಲದೇ ಸಂತೃಪ್ತಿ ಮೂಡುವುದು. ಮಹಿಳೆಯರಿಗೆ ರಾಜಕೀಯದಲ್ಲಿ ಯಶಸ್ಸು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ.
ಮನೆ ಬದಲಾವಣೆ ಅಥವಾ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ. ದೂರ ಪ್ರಯಾಣದ ಸಾಧ್ಯತೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಲೇವಾದೇವಿ ವ್ಯವಹಾರ ದಿನದ ಮಟ್ಟಿಗೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗೆಗೆ ವ್ಯಾಕುಲತೆ ತಲೆದೋರುವ ಸಾಧ್ಯತೆ ಇರುವುದು. ಶತ್ರು ಬಾಧೆಯಿಂದ ಮುಕ್ತಿ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ.
ನ್ಯಾಯಾಲಯದ ಸಮಸ್ಯೆಗಳು ಇತ್ಯರ್ಥವಾಗುವ ಸಾಧ್ಯತೆ. ಪ್ರೇಮ ಜೀವನ ಭರವಸೆ ತರುತ್ತದೆ ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ.ದೂರದ ಊರಿನಿಂದ ಬರುವ ಅತಿಥಿಯೊಬ್ಬರು ನಿಮ್ಮ ವ್ಯಾಪಾರ, ವಹಿವಾಟಿನ ವಿಷಯದಲ್ಲಿ ಉತ್ತಮ ಸಲಹೆ ನೀಡುವರು. ಇದರಿಂದ ನಿಮಗೆ ಹೆಚ್ಚಿನ ಲಾಭವಾಗುವುದು. ಸರ್ಕಾರದಿಂದ ಆರ್ಥಿಕ ಸಹಾಯ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳುವುದು. ಸದ್ಯದ ಪರಿಸ್ಥಿತಿ ಉತ್ತಮವಾಗಿಲ್ಲದಿರುವಾಗ ಚಿಕ್ಕಮಗುವು ಹೇಳಿದ ಮಾತನ್ನು ಕೇಳಬೇಕಾದೀತು.
ಗೃಹ ನಿರ್ಮಾಣ ಕಾರ್ಯದಲ್ಲಿ ಸ್ವಲ್ಪಮಟ್ಟಿನ ಅಡೆತಡೆಗಳುಂಟಾಗಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ. ಆಂತರಿಕ ಸಮಸ್ಯೆಗಳು ಪರಿಹಾರಕಂಡು ನೆಮ್ಮದಿ ಮೂಡುವುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.
ದಿನದ ಕೆಲಸಕಾರ್ಯಗಳಲ್ಲಿ ಉತ್ಸಾಹ ಯಶಸ್ಸುಗಳು ಒದಗಿಬರಲಿವೆ.ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು. ಏಕಪಕ್ಷೀಯ ಪ್ರೇಮ ನಿಮ್ಮನ್ನು ನಿರಾಸೆಗೊಳಿಸುತ್ತದೆ. ನೌಕರರಿಗೆ ಪದೋನ್ನತಿ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಆರ್ಥಿಕ ಲಾಭ, ಕೀರ್ತಿಯು ನಿಮ್ಮ ಪಾಲಿಗೆ ದೊರೆಯಲಿದೆ.
ಹೊಸ ಹೊಸ ಯೋಜನೆಗಳು ಕಾರ್ಯರೂಪಕ್ಕ ಬರಲಿವೆ. ಒಳಿತಿಗೆ ದಾರಿ ದೊರೆಯುವುದು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಿಂದ ಅಧಿಕ ಲಾಭ. ಭಗವಂತನನ್ನು ಸ್ಮರಿಸಿ ಕಾರ್ಯೋನ್ಮುಖರಾಗಿ.
ಮಹಿಳೆಯರಿಗೆ ವಿದ್ಯಾಭ್ಯಾಸದಲ್ಲಿ ಮತ್ತು ವೃತ್ತಿ ನಿರತರಿಗೆ ಯಶಸ್ಸು ದೊರಕುವುದು. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಆರ್ಥಿಕ ಸಂಪನ್ಮೂಲಗಳ ಅಭಿವೃದ್ಧಿ. ನಿಮ್ಮ ಪ್ರೀತಿಪಾತ್ರರು ಸ್ವಲ್ಪ ಕಿರಿಕಿರಿಗೊಂಡಂತೆ ತೋರುತ್ತದೆ. ಪುಣ್ಯ ಕ್ಷೇತ್ರಗಳ ದರ್ಶನ ಭಾಗ್ಯ.
ಸ್ನೇಹಿತರೇ ನಿಮ್ಮನ್ನು ಯಾಮಾರಿಸುವ ಸಾಧ್ಯತೆ ಇದ್ದು ಇದಕ್ಕೆ ವಿಚಲಿತರಾಗದಿರಿ. ಅದೃಷ್ಟವು ನಿಮ್ಮ ಬೆನ್ನಿಗಿದೆ. ಮಕ್ಕಳ ವಿದ್ಯಾಭ್ಯಾಸವು ಪ್ರಗತಿಯತ್ತ ಸಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗದೆ ಪರದಾಟ ಉಂಟಾಗುವ ಸಾಧ್ಯತೆ ಇರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಸಂಗಾತಿಯ ಬೇಕು ಬೇಡಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ಒಳಿತಾಗುವುದು.
ಇಡೀ ದಿನ ಉಲ್ಲಾಸದಿಂದ ಇರುವಿರಿ. ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನೀವು ಹಿಂದಿನಿಂದಲೂ ಕೆಲಸದಲ್ಲಿ ಯಾರಾದರ ಜೊತೆಗಾದರೂ ಮಾತನಾಡಲು ಪ್ರಯತ್ನಿಸುತ್ತಿದ್ದಲ್ಲಿ, ಇಂದು ನಿಮ್ಮ ಅದೃಷ್ಟ ಖುಲಾಯಿಸುತ್ತದೆ. ಮಕ್ಕಳು ನಿಮ್ಮ ಸಂತೋಷವನ್ನು ಇಮ್ಮಡಿಗೊಳಿಸುವರು. ಏನನ್ನಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಬರಬೇಕಾಗಿದ್ದ ಬಾಕಿ ಹಣ ಕೈ ಸೇರುವುದು. ವೃತ್ತಿಯಲ್ಲಿ ಜಾಗರೂಕರಾಗಿರಿ. ಆಕಸ್ಮಿಕ ಧನಾಗಮನ. ಹೊಸ ಯೋಜನೆಗಳಲ್ಲಿ ಯಶಸ್ಸು.
ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಭೂಮಿಯಿಂದ ಧನಲಾಭ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕೃಷಿಯಲ್ಲಿ ಪ್ರಗತಿ. ನಿಮ್ಮ ಭಾವನೆಗಳನ್ನು ನಿಯಂತ್ರಿಸುವಲ್ಲಿ ತೊಂದರೆ ಹೊಂದಿರುತ್ತೀರಿ,ಆದರೆ ನಿಮ್ಮ ಸುತ್ತಲಿರುವವರನ್ನು ಟೀಕಿಸಬೇಡಿ ಇಲ್ಲದಿದ್ದಲ್ಲಿ ನೀವು ಏಕಾಂಗಿಯಾಗುತ್ತೀರಿ. ಮನಸ್ಸಿನ ದುಗುಡಗಳು ಕಾಣೆ ಆಗುವುದು. ಆದಷ್ಟು ಕುಲದೇವತೆಯನ್ನು ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…