ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಮನನಾತ್ ತ್ರಾಯತೇ ಇತಿ ಮಂತ್ರಃ ಅಂದರೆ ಯಾವುದರ ಮನನವು ರಕ್ಷಿಸುತ್ತದೋ ಅದೇ ಮಂತ್ರವಾಗಿದೆ. ಅಷ್ಟೇ ಅಲ್ಲದೇ ಯಾವುದರ ಬಗ್ಗೆ ಏಕಾಗ್ರತೆಯಿಂದ ಅಂತರಂಗದಲ್ಲಿ ಜಪಿಸುತ್ತೇವೆಯೋ ಅದು ಈಡೇರುತ್ತದೆ, ಇದಕ್ಕೆ ಮಂತ್ರಗಳು ಪೂರಕವಾಗಿರಲಿದೆ ಎಂಬ ನಂಬಿಕೆ ಇದೆ.
ಪ್ರತಿ ಮನುಷ್ಯನ ಜೀವನದಲ್ಲಿಯೂ ಆರೋಗ್ಯ ಮತ್ತು ಶಾಂತಿ ಅತ್ಯಗತ್ಯವಾದದ್ದು, ಆ ನಂತರವಷ್ಟೇ ಉಳಿದ ವಿಷಯಗಳಿಗೆ ಹೆಚ್ಚಿನ ಮಹತ್ವ. ಈ ಹಿನ್ನೆಲೆಯಲ್ಲಿ ಮನಸ್ಸಿನ ಶಾಂತಿ ಮತ್ತು ಆರೋಗ್ಯ ವೃದ್ಧಿಸುವುದಕ್ಕಾಗಿಯೇ ಕೆಲವು ಮಂತ್ರಗಳನ್ನು ನೀಡಲಾಗಿದೆ.
ಕೆಲವೊಮ್ಮೆ ಪ್ರಾರ್ಥನೆ, ಮಂತ್ರ ಪಠಣಗಳೂ ಪವಾಡ ಸದೃಷ ರೀತಿಯಲ್ಲಿ ಅದ್ಭುತಗಳನ್ನು ಮಾಡಿರುವ ಉದಾಹರಣೆಗಳಿದ್ದು, ಪ್ರಾರ್ಥನೆ ಮತ್ತು ಮಂತ್ರ ಪಠಣ, ಮಾನಸಿಕ ಆರೋಗ್ಯಕ್ಕೆ ಉತ್ತಮವಾಗಿದೆ. ಆರೋಗ್ಯ, ಮನಸ್ಸಿನ ಶಾಂತಿಯನ್ನು ವೃದ್ಧಿಸಲು ಇರುವ ಮಂತ್ರ ಹೀಗಿದೆ.
ಸರ್ವೇ ಭವಂತು ಸುಖಿನ:|ಸರ್ವೇ ಸಂತು ನಿರಾಮಯ:||
ಸರ್ವೇ ಭದ್ರಾಣಿ ಪಶ್ಯಂತು|ಮಾಕಶ್ಚಿದ್ದು:ಖಭಾಗ್ಭವೇತ್||
ಎಲ್ಲರೂ ಸುಖಿಗಳಾಗಲಿ,ಎಲ್ಲರೂ ರೋಗರಹಿತರಾಗಿ ಇರಲಿ.ಎಲ್ಲರೂ ಒಳ್ಳೆಯದನ್ನು ನೋಡಲಿ,ಯಾರೂ ದು:ಖಿಯಾಗುವುದು ಬೇಡ ಎಂಬುದು ಇದರ ಅರ್ಥವಾಗಿದೆ. ಈ ಮಂತ್ರ ಮನಸ್ಸಿನ ಶಾಂತಿ ಹಾಗೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂಬ ನಂಬಿಕೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.