ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಬಾಲಿವುಡ್’ನ ಸ್ಟಾರ್ ಕಪಲ್’ಗಳಲ್ಲಿ ಒಬ್ಬರಾದ ಐಶ್-ಅಭಿಶೇಕ್ ಬಚ್ಚನ್ ಜೋಡಿಯಲ್ಲಿ ಅಭಿಶೇಕ್ ಐಶ್’ಗಿಂತ 2 ವರ್ಷ ಚಿಕ್ಕವರು. ಗುರು ಸಿನಿಮಾದ ವೇಳೆ ಇಬ್ಬರಿಗೂ ಲವ್ವಾಗಿ 2007 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಮ್ರತಾ ಶಿರೋಡ್ಕರ್ ಮದುವೆಯಾಗಿದ್ದು ತನಗಿಂತ 2 ವರ್ಷ ಚಿಕ್ಕವರಾದ ಮಹೇಶ್ ಬಾಬುವನ್ನು.
ಸಿಂಗಮ್ ಸ್ಟಾರ್’ಗಿಂತ ಪತ್ನಿ ಜ್ಯೋತಿಕಾ 2 ವರ್ಷ ದೊಡ್ಡವರು. 2006 ರಲ್ಲಿ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.
ರಜನೀಕಾಂತ್ ಹಿರಿಯ ಪುತ್ರಿ ಐಶ್ವರ್ಯಳನ್ನು ಧನುಶ್ ವರಿಸಿದ್ದಾರೆ. ಐಶ್ವರ್ಯ ಧನುಶ್’ಗಿಂತ 2 ವರ್ಷ ದೊಡ್ಡವರು.
ಗಣೇಶ್’ಗಿಂತ ಪತ್ನಿ ಶಿಲ್ಪಾ ದೊಡ್ಡವರೇನೋ ಹೌದು. ಆದರೆ ಎಷ್ಟು ವರ್ಷ ಎಂದು ನಿಖರವಾಗಿ ಗೊತ್ತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…