ಸುದ್ದಿ

ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

535

ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.