ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿರುವುದು ಉತ್ತರ ಪ್ರದೇಶದ ನೀರಾವರಿ ಇಲಾಖೆಯ ನಿವೃತ್ತ ಎಂಜಿನಿಯರ್ ಜೆಪಿ ಸಿಂಗ್ ಎಂಬುವವರು. ಮೀರತ್ನ ಸರ್ಧಾನ್ ನಲ್ಲಿ ಪ್ರಧಾನಿ ಮೋದಿ ಅವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ.
ಪ್ರತಿಮೆ ಹಾಗೂ ದೇವಸ್ಥಾನ ನಿರ್ಮಾಣ ಅಕ್ಟೋಬರ್ 23 ರಂದು ಭೂಮಿಪೂಜೆ ನೆರವೇರುವ ಸಾಧ್ಯತೆ. ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಭಾಗವಹಿಸುವ ನಿರೀಕ್ಷೆ ಇದೆ.
ನಾನು ಮೋದಿ ಅಭಿಮಾನಿಯಾಗಿದ್ದು, ದಶಕಗಳಿಂದಲೂ ಮೋದಿ ಅವರ ನೀತಿಗಳು ನನಗೆ ಇಷ್ಟ. ನಾನು ಉದ್ಯೋಗದಲ್ಲಿದ್ದಾಗಲೂ ಅವರನ್ನು ಇಷ್ಟಪಟ್ಟಿದ್ದೇನೆ. ಅವರಿಗಾಗಿ ನಾನು ಏನಾದ್ರೂ ಮಾಡಬೇಕೆಂಬ ನಿಟ್ಟಿನಲ್ಲಿ ಈ ಯೋಜನೆ ಹಾಕಿಕೊಂಡಿದ್ದೇನೆ. ಪ್ರತಿಮೆ ಮತ್ತು ದೇವಸ್ಥಾನ ನಿರ್ಮಾಣವನ್ನು ೨ವರ್ಷ ಗಳಲ್ಲಿ ಪೂರ್ಣಗೊಳಿಸುವ ಇಚ್ಛೆ ಇದೆ ಎಂದು ಜೆ ಪಿ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…