ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸೇರಿದಂತೆ ಕೆಲವೊಂದು ದೇಶಗಳಲ್ಲಿ ಒಂದಕ್ಕಿಂತ ಹೆಚ್ಚು ಮದುವೆಯಾಗುವುದು ಕಾನೂನಿನ ಪ್ರಕಾರ ಅಪರಾಧ.ಅದ್ರಲ್ಲೂ ನಮ್ಮ ದೇಶದಲ್ಲಿ ಅಂತೂ ಏನೇ ಕಾನೂನಿದ್ರೂ ಎರಡು ಮದುವೆ ಆಗ್ತಾರೆ.ಇನ್ನೂ ಕೆಲವರು ಮೋಸದಿಂದ ಎರಡಕ್ಕಿಂತ ಹೆಚ್ಚು ಮದ್ವೆಯಾಗಿ ಜೈಲಿಗೆ ಕೂಡ ಹೋಗ್ತಾರೆ.
ನಿಮಗೇನಾದ್ರೂ ಎರಡಕ್ಕಿಂತ ಹೆಚ್ಚು ಮದುವೆ ಆಗ್ಲೇ ಬೇಕು ಅಂತ ಕಾನೂನು ಮಾಡಿದ್ರೆ, ನೀವ್ ಎಷ್ಟು ಖುಷಿ ಪಡ್ತೀರಾ ಅಲ್ವಾ...
ಹೌದು,ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.ಏಕೆಂದ್ರೆ ಒಂದು ಮದುವೆಯಾಗಿರುವ ಈ ದೇಶದ ಗಂಡಸರು ಎರಡನೇ ಮದ್ವೆ ಆಗಿಲ್ಲ ಅಂದ್ರೆ ಅಂತಹವರು ಜೈಲಿಗೆ ಹೋಗಲು ರೆಡಿ ಅಗ್ಬಿರಬೇಕು.
ನಿಮ್ಗೆ ಶಾಕ್ ಜೊತೆಗೆ,ನಮ್ಮ ದೇಶದಲ್ಲಿ ಈತರ ಕಾನೂನಿಲ್ಲ ಅಂತ ಬೇಜಾರಾಗ್ಬಿರಬೇಕು ಅಲ್ವಾ.ನೀವ್ ಕೇಳಿದ್ದು ನಿಜ.
ಕನಿಷ್ಠ ಎರಡಕ್ಕಿಂತ ಹೆಚ್ಚು ಮದುವೆಯಾಗಬೇಕು ಇಲ್ಲದಿದ್ದರೆ ಜೈಲಿಗೆ ಹೋಗಬೇಕು ಎನ್ನುವ ಕಾನೂನನ್ನು ಆಫ್ರಿಕಾ ಖಂಡದ ಚಿಕ್ಕ ದೇಶ ಇರಿಟ್ರಿಯಾದಲ್ಲಿ ಕಡಿಮೆ ಅಂದ್ರು ಎರಡಕ್ಕಿಂತ ಜಾಸ್ತಿ ಮದುವೆಯಾಗಬೇಕು ಅಂತ ಕಾನೂನು ಮಾಡಿದ್ದಾರೆ.
ಇರಿಟ್ರಿಯಾ ಮತ್ತು ಇಥಿಯೋಪಿಯಾ ದೇಶಗಳ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಪುರುಷರು ಸಾವನ್ನಪ್ಪಿದ್ದರು. ಇದರಿಂದಾಗಿ ದೇಶದಲ್ಲಿ ಪುರುಷರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ ಸರ್ಕಾರವೇ ಕನಿಷ್ಠ ಎರಡು ಮದುವೆಯಾಗಬೇಕೆಂಬ ನಿಯಮ ಜಾರಿಗೆ ತಂದಿದೆ.
ಎರಡು ಮದುವೆಯನ್ನು ಆಗಲು ಇಷ್ಟಪಡದವರು ಜೈಲು ಸೇರಬೇಕು. ತನ್ನ ಗಂಡ ಎರಡನೇ ಮದುವೆಯಾಗುವುದನ್ನು ವಿರೋಧಿಸಿದ ಹೆಣ್ಣುಮಕ್ಕಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಲಾಗಿದೆ. ಸರ್ಕಾರದ ಈ ತೀರ್ಮಾನದಿಂದ ಕೆಲವರಿಗೆ ಖುಷಿಯಾಗಿದ್ದರೆ, ಮತ್ತೆ ಕೆಲವರಿಗೆ ಬೇಸರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…