ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ.
ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ.
ಹಾವನ್ನು ಕಂಡ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸರು ಮಾತ್ರ ಯಾವುದಕ್ಕೂ ಜಗ್ಗದೆ ಕಳ್ಳನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರು ಹಾವನ್ನು ಬಿಟ್ಟು ವಿಭಿನ್ನವಾಗಿ ಕಳ್ಳನಿಂದ ಸತ್ಯ ಹೇಳಿಸಲು ಮಾಡಿದ್ದ ಕೃತ್ಯದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಷ್ಟಕ್ಕೂ ಸುಮ್ಮನಾಗದ ಪೊಲೀಸರ ಹಾವಿನ ಎಡೆಯನ್ನು ಹಿಡಿದುಕೊಂಡು ಕಳ್ಳನ ಮುಖದ ಬಳಿ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕಳ್ಳ ತುಂಬಾ ಭಯಪಟ್ಟು ಕೂಗಾಡಿ, ಒದ್ದಾಡಿದ್ದಾನೆ. ಆದರೆ ಪೊಲೀಸ್ ಅಧಿಕಾರಿ ಮಾತ್ರ ನಗುತ್ತಾ ಮನರಂಜನೆ ರೀತಿಯಲ್ಲಿ ಕಳ್ಳನಿಗೆ ಹಿಂಸೆ ಕೊಟ್ಟಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಂಡೋನೇಷ್ಯಾದ ಪೊಲೀಸರ ಕೃತ್ಯದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು ಇದನ್ನು ಹರಿತ ಪೊಲೀಸರು ನೆಟಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ಇನ್ನು ಪಪುವಾ ಪೊಲೀಸ್ ವಕ್ತಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…