inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

13

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.