ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.
ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.
ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,
ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು
ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…