ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.
ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.
ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.
ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.
ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.
ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…