ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.
ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.
ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.
ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ: ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.
* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ.
* ಬ್ಲೆಂಡರ್ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿಅರೆಯಿರಿ.
* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರುಸಂಗ್ರಹಿಸಿ.
* ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.
*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.
” ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.
* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…