Uncategorized

ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

1376

ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?

ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ  ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ  ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.

ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ  ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ  ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.

ನಮ್ಮ ದೇಶದ  ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಿಚ್ಚಿ ಹಣ್ಣನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಜೂನ-ಜುಲೈ ತಿಂಗಳಲ್ಲಿ ಈ ಹಣ್ಣುಗಳು ವ್ಯಾಪಕವಾಗಿ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…