ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

333

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಸಿನಿಮಾ

    ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

    ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….