ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.
ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.
ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.
ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.
ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.
ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-
ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-
ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-
ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…