ಸಿನಿಮಾ

ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

632

ಸಾರಥಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಈ ಎರಡು ಸಿನಿಮಾಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು. ಈ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಹ ಲಭಿಸಿವೆ.  ಈಗ ಕನ್ನಡ ಚಿತ್ರರಂದಲ್ಲಿ ಬಹು ಬೇಡಿಕೆಯ ನಟರಾಗಿ ಮಿಂಚುತ್ತಿದ್ದಾರೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾವಾಗಿದ್ದು,  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.


ಮೂಲಗಳ ಪ್ರಕಾರ ದರ್ಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲುಅಕ್ಟೋಬರ್ 18ಕ್ಕೆ ಲಂಡನ್‌ಗೆ ಹಾರಲಿದ್ದಾರೆ.  19ರಂದು ಪ್ರಶಸ್ತಿ ಪಡೆದು 26ಕ್ಕೆ ಹಿಂತಿರುಗಿ ಮತ್ತೆ ‘ಕುರುಕ್ಷೇತ್ರ’ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ದರ್ಶನ್‌ಗೆ ಈ ಗೌರವ ಲಭಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುರುಕ್ಷೇತ್ರ ಸೆಟ್‌ನಲ್ಲಿ ಸಂಭ್ರಮಾಚರಣೆ ನಡೆದಿದೆ.

 

ಇತ್ತೀಚೆಗೆ  ಮೆರೆಯುತ್ತಿರುವ ಬಾಲಿವುಡ್ ನಟ ಪ್ರಿನ್ಸ್ ಸಲ್ಮಾನ್ ಖಾನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಹೌಸ್‌ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ದೊರಕಿತ್ತು. ಈಗ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಕ್ಕೆ ಪಾತ್ರವಾಗುತ್ತಿದ್ದು, ಬ್ರಿಟಿಷ್‌ ಪಾರ್ಲಿಮೆಂಟ್‌ನಿಂದ ಪಶಸ್ತಿ ಪಡೆಯುತ್ತಿರುವ  5ನೇ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದಾರೆ. ಹೀಗೆ ಲಂಡನಲ್ಲಿ ಕನ್ನಡಿಗರ ಹೆಮ್ಮೆಗೆ ಪಾತ್ರರಾಗಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…