ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.
ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.
ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.
ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.
ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.
ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…