ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಕೂದಲು ಉದುರುವ ಸಮಸ್ಯಗೆ ಕಾರಣ ?
ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.
ಮನೆಮದ್ದಿನ ಪರಿಹಾರ :-
ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…