ಗ್ಯಾಜೆಟ್

ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

469

ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ  ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು  ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್‌ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್‌ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್‌ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-

ನೋಡೋಣ, ಯಾರಾದ್ರೂ ಆನ್‌ಲೈನ್‌ಇದ್ದಾರ ಅಂತ ಚೆಕ್ ಮಾಡುವುದರಲ್ಲೆ  30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ  ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್‌ಗೆ ಬಂದಾಗ , ಯಾರಾದ್ರೂ ಚಾಟ್‌ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ  ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!

ವಾಟ್ಸ್ವಾಪ್‌ ಡಿಪಿ ಅಥವಾ ಡಿಸ್‌ಪ್ಲೇ ಪಿಕ್ಚರ್‌ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್‌ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ  ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…

ವಾಟ್ಸ್ಯಾಪ್‌ಬರುವುದಕ್ಕಿಂತಲೂವು  ಮುಂಚೆ, ಪ್ರೀತಿ ಪಾತ್ರರಿಗೆ  ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್‌ನಲ್ಲಿ ಮೆಸೇಜ್‌ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್‌ನಲ್ಲೇ ತಲುಪುತ್ತಿವೆ,  ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್‌ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್‌ಟಿಕ್‌ಬ್ಲೂ ಟಿಕ್….

ನಾನು ಮೆಸೇಜ್‌ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್‌ಟಿಕ್‌ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್‌ಲೈನ್‌ಇದ್ದಾನೆ, ಆದ್ರೂ ನನ್ನ ಮೆಸೇಜ್‌ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್‌ಟಿಕ್‌ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್‌ಮಾಡಿದಾಗ ಮೂಡುವ ಟಿಕ್‌ಗಳು ಇಂಥವೆಲ್ಲಾ ಟೆನನ್‌ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!

ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್‌ಮೇಟ್ಸ್, ಓಲ್ಡ್‌ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್‌ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್‌ಮಾರ್ನಿಂಗ್, ಗುಡ್ನೈಟ್‌ಮೆಸೇಜ್‌ಗಳು, ಮೀಮ್ಸ್, ಹಳಸಲು ಜೋಕ್‌ಗಳಿಂದಲೇ ಪೋನ್‌ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್‌ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್‌ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್‌ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…