2

0 49

About the author / 

admin

Leave a reply

You must be logged in to post a comment.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…