2

0 50

About the author / 

admin

Leave a reply

You must be logged in to post a comment.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ಸುದ್ದಿ

    ಶೀಘ್ರವೇ ಸುಮಲತಾ ಕುರಿತಂತೆ ವಿಡಿಯೋ ಸಿಡಿ ರಿಲೀಸ್ ಮಾಡುವುದಾಗಿ JDS ಶಾಸಕನಿಂದ ಹೊಸ ಬಾಂಬ್!ಆ ವಿಡಿಯೋದಲ್ಲಿ ಇರೋದು ಏನು?ಈ ಸುದ್ದಿ ನೋಡಿ…

    ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್​​ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…