ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.
ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.
ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.
ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.
ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…