ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…