ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.
ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..
1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ
2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ
3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ
4) ಮಾಸ್ಕ್ ಸರಿಯಾಗಿ ಹಾಕಲ್ಲ
5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ
6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ
7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು
8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ
9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ
10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು
11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು
12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು
13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು
14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು
15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು
16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ
17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ
18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ
19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ
20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು
21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ
22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು
23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು
24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ
25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ
26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು
27) ಕೊರೊನಾ ಟೆಸ್ಟ್ ನಿಂದ ದೂರ ಇರೋದು
28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ
29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ
30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು
31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ
32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು
33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ
34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ
35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ
36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು
37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು
ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…