ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತನೋಟ್ ಮಾತಾ ದೇವಾಲಯವು ಪಾಕಿಸ್ಥಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜಸ್ಥಾನದ ರಾಜ್ಯದಲ್ಲಿದೆ. ರಾಜಸ್ಥಾನದ ಜೈಸಲ್ಮೇರ್ ನಿಂದ 120 ಕಿಮೀ ದೂರದಲ್ಲಿರುವ ಮರಳುಗಾಡು ಪ್ರದೇಶದಲ್ಲಿರುವ ತನೋಟ್ ಮಾತಾ ದೇವಾಲಯ ಭಾರತವನ್ನು ರಕ್ಷಿಸುತ್ತಿದೆಯೇನೋ ಎಂಬಂತೆ ಭಾಸವಾಗುತ್ತದೆ. ಏಕೆಂದರೆ ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದರೆ ಭಯ ಆವರಿಸುತ್ತದೆ. ಇದರ ಹಿಂದಿರುವ ಕಾರಣವೆಂದರೆ 1965 ರ ಯುದ್ಧ, ಪಾಕಿಸ್ತಾನಕ್ಕೆ ಆ ಯುದ್ಧದಲ್ಲಿ ಮುಖಭಂಗವಾಗಿದ್ದರ ಜೊತೆಗೆ ಮತ್ತೊಂದು ಕರಾಳ ಅನುಭವವಾಗಿತ್ತು. ಅದೇನೆಂದರೆ ಪಾಕಿಸ್ತಾನ ಯುದ್ಧದ ಭಾಗವಾಗಿ ರಾಜಸ್ಥಾನದ ತನೋಟ್ ಮಾತಾ ದೇವಾಲಯದ ಮೇಲೆ ಸಿಡಿಸಿದ್ದ 3000 ಸಾವಿರ ಬಾಂಬ್ ಗಳೂ ಸಿಡಿಯದೇ ನಿಷ್ಕ್ರಿಯವಾಗಿತ್ತು!.
ಭಗವತಿ ಶ್ರೀ ದೇವಿಯೆಂದೂ ಕರೆಯಲಾಗುವ ತನೋಟ್ ಮಾತಾ ಮತ್ತೊಂದು ಅಚ್ಚರಿಯ ವಿಷಯವೆಂದರೆ, ಪಾಕಿಸ್ತಾನದ ಭಾಗವಾಗಿದ್ದರೂ, ಬಲೂಚಿಸ್ಥಾನದ ಪ್ರದೇಶದಲ್ಲಿರುವ ಹಿಂಗುಳಾಂಬೆ(ಹಿಂಗ್ಲಾಜ್ ಮಾತಾ)ಯ ಅವತಾರವೇ ಈ ತನೋಟ್ ಮಾತಾ ಎಂದು ಹೇಳಲಾಗುತ್ತದೆ. ತನೋಟ್ ಮಾತಾ ದೇವಾಲಯ ರಾಜಸ್ಥಾನದ ಭಾತಿ ರಜಪೂತ ಪರಂಪರೆಗೆ ಪೂಜನೀಯವಾಗಿದೆ. ಕಾಲಕ್ರಮೇಣ ರಜಪೂತರು ತನೋಟ್ ನಿಂದ ಜೈಸಲ್ಮೇರ್ ಗೆ ತಮ್ಮ ರಾಜಧಾನಿಯನ್ನು ವರ್ಗಾಯಿಸಿದರಾದರೂ ಭಗವತಿ ಶ್ರೀ ದೇವಿಯ ದೇವಾಲಯ ಮಾತ್ರ ತನೋಟ್ ನಲ್ಲಿಯೇ ಉಳಿಯಿತು.
ತನೋಟ್ ದೇವಿಯೆಂದೇ ಕರೆಯಲಾಗುವ ಭಗವತಿ ಶ್ರೀ ದೇವಿ ಹುಟ್ಟಿದ್ದು ಕ್ರಿ.ಶ. 752 ರ ವಿಕ್ರಮ ಸಂವತ್ಸರದಲ್ಲಿ. ಮಾಂಡಿಯಾ ಜಿ ದಂಪತಿಯ ಜ್ಯೇಷ್ಠ ಪುತ್ರಿಯಾಗಿ ಜನಿಸಿದ ಭಗವತಿ ಶ್ರೀ ದೇವಿ ಬಾಲ್ಯದಲ್ಲೇ ತನ್ನ ಆಧ್ಯಾತ್ಮಿಕ ಗುಣಗಳಿಂದ ಸ್ಥಳೀಯವಾಗಿ ಪ್ರಸಿದ್ಧಿ ಪಡೆದಿದ್ದಳು. ಆಕೆ ಇಹ ಲೋಕ ತ್ಯಜಿಸಿದ ನಂತರ ಆಕೆಯನ್ನು ಸ್ಥಳೀಯರು ದೇವಿಯ ಅವತಾರವೆಂದೇ ಭಾವಿಸಿ ಪೂಜಿಸತೊಡಗಿದರು. 888 ವಿಕ್ರಮ ಸಂವತ್ಸರದಲ್ಲಿ ತನೋಟ್ ಕೋಟೆ ಹಾಗೂ ಭಗವತಿ ಶ್ರೀ ದೇವಿಯ ದೇವಾಲಯಕ್ಕೆ ಶಂಕುಸ್ಥಾಪನೆಯಾಯಿತು.
ಅಂದಿನಿಂದ ಇಂದಿನವರೆಗೂ ತನೋಟ್ ದೇವಿಯನ್ನು ಅಲ್ಲಿನ ಸ್ಥಳೀಯರು ಶ್ರದ್ಧಾ ಭಕ್ತಿಗಳಿಂದ ಪೂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ದೇವಾಲಯ ಸೈನಿಕರಿಗೂ ಸಹ ಪೂಜನೀಯವಾಗಿದೆ. ಪ್ರೇರಕ ಶಕ್ತಿಯಾಗಿದೆ. ಇದಕ್ಕೆ ನಿದರ್ಶನವೆಂಬಂತೆ 1965 ರಲ್ಲಿ ಭಾರತದ ಮೇಲೆ ಯುದ್ಧ ನಡೆಸಿದ್ದ ಪಾಕಿಸ್ತಾನ, ಈ ದೇವಾಲಯದ ಸುತ್ತಮುತ್ತಲ ಪ್ರದೇಶಗಳಲ್ಲಿ 3000 ಬಾಂಬ್ ಗಳನ್ನು ಸಿಡಿಸಿತ್ತು. ಈ ಪೈಕಿ ದೇವಾಲಯದ ಆವರಣವನ್ನು ಗುರಿಯಾಗಿರಿಸಿಕೊಂಡು 450 ಶೆಲ್ ಗಳಿಂದ ದಾಳಿ ಮಾಡಲಾಯಿತು. ಆದರೆ ಪಾಕಿಸ್ಥಾನ ಹಾಕಿದ್ದ 3 ಸಾವಿರ ಬಾಂಬ್ ಗಳು, ಶೆಲ್ ಗಳಲ್ಲಿ ಒಂದೇ ಒಂದೂ ಸಹ ಸಿಡಿಯಲಿಲ್ಲ.
ಇದಾದ ಬಳಿಕ 1971 ರಲ್ಲಿ ಮತ್ತೆ ಇಂಥದ್ದೇ ಅಚ್ಚರಿ ನಡೆದಿದೆ. ಅದೇನೆಂದರೆ ಆ ವರ್ಶದ ಡಿಸೆಂಬರ್ 4 ರಂದು ಪಾಕಿಸ್ಥಾನ ಲಾಂಗೆವಾಲಾದ ಮೇಲೆ ಏಕಾಏಕಿ ದಾಳಿ ಮಾಡಿದಾಗ, ತನೋಟ್ ದೇವಿಯಿಂದ ಪ್ರೇರಣೆ ಪಡೆದ ಪಂಜಾಬ್ ರೆಜಿಮೆಂಟಿನ ಒಂದೇ ಒಂದು ತಂಡ ಬಿಎಸ್ ಎಎಫ್ ನ ಸಹಾಯದಿಂದ ಪಾಕಿಸ್ಥಾನವನ್ನು ಹಿಮ್ಮೆಟ್ಟಿಸುತ್ತದೆ.
ಆ ದಿನ ಪಾಕಿಸ್ಥಾನದ 2 ಸಾವಿರ ಸೈನಿಕರ ದಾಳಿಯನ್ನು ಕೇವಲ ನೂರಿಪ್ಪತ್ತು ಭಾರತೀಯ ಸೈನಿಕರು ಛಿದ್ರಗೊಳಿಸಿದ್ದರು. ಇದಕ್ಕೆ ಪ್ರೇರಕ ಶಕ್ತಿಯಾಗಿದ್ದದ್ದು ತನೋಟ್ ದೇವಿ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ನೂರಿಪ್ಪತ್ತು ಜನ ಯೋಧರು 2 ಸಾವಿರ ಶತೃಗಳನ್ನು ಹಿಮ್ಮೆಟ್ಟಿಸಿದ್ದ ವಿರೋಚಿತ ಕದನದ ಕಥನ ಇಂದಿಗೂ ಮೈನವಿರೇಳಿಸುತ್ತದೆ. ಪ್ರತಿ ವರ್ಷ ಇಲ್ಲಿ ಎರಡು ನವರಾತ್ರಿಗಳು ನಡೆಯುತ್ತವೆ. ಸೈನಿಕರಿಗೆ ಪ್ರೇರಕ ಶಕ್ತಿಯಾಗಿ ದೇಶವನ್ನು ಕಾಪಾಡುತ್ತಿರುವ ದೇವಿಯೆಂದೇ ತನೋಟ್ ದೇವಿ ಪ್ರಸಿದ್ಧಿ ಪಡೆದಿರುವ ದೇವಿಯ ದರ್ಶನಕ್ಕೆ ಇಂದಿಗೂ ದೇಶದ ವಿವಿಧ ಭಾಗಗಳಿಂದ ನೂರಾರು ಯಾತ್ರಿಕರು ಆಗಮಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…