ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

165

ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

 

ಟಾಸ್ಕ್ ಇಲ್ಲದಿದ್ದರೂ ಒಮ್ಮೊಮ್ಮೆ ವಾಕ್ ಸಮರಗಳು ಇವರಿಬ್ಬರ ನಡುವೆ ಆಗಾಗ ನಡೆಯುತ್ತಿರುತ್ತೆ.. ಇನ್ನೂ ದಿವಾಕರ್ ಬಿಗ್ ಬಾಸ್ ಮನೆಯಿಂದ ಹೊರ‌ ಹೋಗಿ, ಮತ್ತೆ‌ ಒಂದು ವಾರ ಬಿಟ್ಟು ಬಿಗ್ ಬಾಸ್ ಮನೆಗೆ ವಾಪಸ್ ಬಂದ್ಮೇಲೆ, ರಿಯಾಜ್ ಕೆಂಡ ಮಂಡಲವಾಗಿದ್ದಾರೆ

ದಿವಾಕರ್ ತಪ್ಪು ಇದ್ದರೂ ಇಲ್ಲದೇ ಇದ್ದರೂ ಸಹ ಪ್ರಾರಂಭದಿಂದಲೂ ರಿಯಾಜ್ ದಿವಾಕರ್ ಬೆನ್ನಿಗೆ ನಿಂತಿದ್ರೂ. ಅದು ಯಾರ‌ ಕಾಣ್ಣು ಬಿತ್ತೊ ಏನೋ ಅಣ್ತಮ್ಮಂದಿರಂತೆ ಇದ್ದವರು ದಾಯಾದಿಗಳಾಗಿದ್ದಾರೆ. ಯಾವುದೇ ಟಾಸ್ಕ್ ಪ್ರಾರಂಭವಾದಲ್ಲಿ ರಿಯಾಜ್ ಹಾಗೂ ದಿವಾಕರ್ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿರುತ್ತಾರೆ.

ಇಂದು ಬಿಗ್ ಬಾಸ್ ನೀಡಿದ ಟಾಸ್ಕ್ ನಲ್ಲಿ ಇಷ್ಟ ಇರುವವರಿಗೆ ಹಾರ ಹಾಕಬೇಕು, ಇಷ್ಟ ಇಲ್ಲದೆ ಇರುವವರಿಗೆ ಮಸಿ ಬಳಿಯಬೇಕು.‌ ಈ ಟಾಸ್ಕ್ ನಲ್ಲಿ ಚಂದನ್ ದಿವಾಕರ್ ಅವರಿಗೆ ಹಾರ ಹಾಕಿದರು. ಇದಕ್ಕೆ ಪೂರಕವಾಗಿ ದಿವಾಕರ್ ಚಂದನ್ ಅವರಿಗೆ ಹಾರ ಹಾಕಿದರು.

 

ಇನ್ನೂ ಇಷ್ಟ ಇಲ್ಲದವರಿಗೆ ಮಸಿ ಬಳಿಯುವ ಸರದಿ ಬಂದಾಗ ದಿವಾಕರ್, ರಿಯಾಜ್ ಅವರಿಗೆ ಮಸಿ ಬಳಿದರು. ಇದ್ದರಿಂದ ಕೋಪಕೊಂಡ ರಿಯಾಜ್ ದಿವಾಕರ್ ಅವರ‌ ವಿರುದ್ಧ ಮಾತಾನಾಡಲು ಶುರು ಮಾಡಿದರು. ದಿವಾಕರ್ ಮನೆಯಿಂದ ಹೊರ‌ ಹೋಗಿ ಬಂದ್ಮೇಲೆ ಹೊಸಬರಂತೆ ಆಡ್ತಾರೆ ಎಂದು ಮಾತು ಪ್ರಾರಂಭವಾಗುತ್ತಿದ್ದಂತೆ ದಿವಾಕರ್ ಇದು ದುರಹಂಕಾರ ಎಂದು ವಿರೋಧ ವ್ಯಕ್ತಪಡಿಸಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…