ಸುದ್ದಿ

ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

31

ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್‌ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್‌ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್‌ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್‌ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು