ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…