ಉಪಯುಕ್ತ ಮಾಹಿತಿ

ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

672

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ.

ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

 

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

 ಏನಿದು ಭೀಮ್ ಆ್ಯಪ್ ಭೀಮ್ ಆ್ಯಪ್..?

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.

51ರೂ ಕ್ಯಾಶ್ಬ್ಯಾಕ್ ಆಫರ್

ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಈಗಾಗಲೇ ಭೀಮ್ ಆ್ಯಪ್ ಇರುವವರಿಗೆ ಏನು ಲಾಭ..?

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ  ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.

ತಿಂಗಳಿಗೆ ಎಷ್ಟು ಕಳುಹಿಸಿದ್ರೆ  ಕ್ಯಾಶ್ಬ್ಯಾಕ್ ಆಫರ್ ಸಿಗುತ್ತೆ..?

ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.

ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಎಷ್ಟು ಟ್ರಾನ್ಸಾಕ್ಷನ್ಸ್ ಮಾಡಿದ್ರೆ, ಎಷ್ಟು ಕ್ಯಾಶ್ಬ್ಯಾಕ್ ಸಿಗುತ್ತೆ..?

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.

ಭೀಮ್ ಆ್ಯಪ್ ಅಪ್ಲಿಕೇಶನ್ನಿಂದ ರೂ. 1 ಅನ್ನು ಕಳುಹಿಸುವ ಮೂಲಕ 51 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ..?

  • ಮೊದಲನೆಯದಾಗಿ ನಿಮ್ಮ ಮೊಬೈಲ್’ನಲ್ಲಿರುವ ಗೂಗಲ್ ಪ್ಲೇ ಸ್ಟೋರ್ ಮುಖಾಂತರ ಭೀಮ್ ಆ್ಯಪ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಇನಸ್ಟಾಲ್ ಮಾಡಿಕೊಳ್ಳಿ.
  • ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ನೋಂದಾಯಿಸಲಾದ ನಿಮ್ಮ ಸಿಮ್ ಕಾರ್ಡ್ ಆಯ್ಕೆಮಾಡಿ.
  • ನಂತರ ನಿಮಗೆ ಬರುವ ಒಟಿಪಿ ಮುಖಾತರ ಫೋನ್ ನಂಬರ್ ಪರಿಶೀಲಿಸಿ.
  • ಭದ್ರತಾ ಉದ್ದೇಶಕ್ಕಾಗಿ ನಿಮ್ಮ ನಾಲ್ಕು ಅಂಕಿಯ ಪಿನ್ ಕೋಡ್ ಅನ್ನು ಹೊಂದಿಸಿಕೊಳ್ಳಿ.
  • ನೆನಪಿರಲಿ:-ನೀವು ಭೀಮ್ ಆ್ಯಪ್ ಅಪ್ಲಿಕೇಶನ್ ಅನ್ನು ಬಳಸುವ ಪ್ರತಿ ಬಾರಿ ಈ ಪಿನ್ ಅಗತ್ಯವಿರುತ್ತದೆ.
  • ಇದು ಅಟೋಮೇಟಿಕ್ ಹಾಗಿ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಸಂಪರ್ಕ ಸಾಧಿಸಿ, ನಿಮ್ಮ ಖಾತೆಯಲ್ಲಿರುವ ಬ್ಯಾಲೆನ್ಸ್ ತೋರಿಸುತ್ತದೆ.
  • ನಂತರ ನೀವು BHIM ಅಪ್ಲಿಕೇಶನ್ ಅನ್ನು ಬಳಸುವ ಯಾರಿಗಾದರೂ ರೂ 1 ಅನ್ನು ಕಳುಹಿಸಿ 51 ಕ್ಯಾಶ್ಬ್ಯಾಕ್ ಪಡೆಯಬಹುದು.
  • ನೀವು ರೂ 1 ಅನ್ನು ಕಳುಸಿ 24 ಘಂಟೆಗಳ ಒಳಗೆ ನಿಮಗೆ ಕ್ಯಾಶ್ಬ್ಯಾಕ್ 51ರೂ ಗಳು ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಕ್ರೆಡಿಟ್ ಆಗುತ್ತೆ.

ಭೀಮ್ ಆ್ಯಪ್’ನಿಂದ ವ್ಯಾಪಾರಿಗಳಿಗೂ ಬಂಪರ್ ಆಫರ್

ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಯಾವ ಯಾವ ಬ್ಯಾಂಕ್..?

ಸದ್ಯ ಅಂಡ್ರಾಯ್ಡ್‌ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.

ಎಸ್‍ಬಿಐ, ಹೆಚ್‍ಡಿಎಫ್‌‍ಸಿ, ಐಸಿಐಸಿಐ,  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ  ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್  ಮೊದಲಾದ 30 ಬ್ಯಾಂಕ್‍ಗಳ ಗ್ರಾಹಕರು ಈ ಆ್ಯಪ್  ಮೂಲಕ ವಹಿವಾಟು ನಡೆಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…