ಉಪಯುಕ್ತ ಮಾಹಿತಿ

ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

146

ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..?

ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..?

ವಿವಿಪ್ಯಾಟ್ ಅಂದ್ರೆ ಏನು..?

ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು.

ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ ಮತದಾರರು ತಾವು ವೋಟ್ ಮಾಡಿದ ಪಕ್ಷ ಅಥವಾ ಯಾವ ಅಭ್ಯರ್ಥಿಗೆ ವೋಟ್ ಮಾಡಿದ್ದೇವೆಂದು ಖಾತರಿಪಡಿಸಕೊಳ್ಳಬಹುದು.

ವಿವಿಪ್ಯಾಟ್ ಹೇಗೆ ಕೆಲಸ ಮಾಡುತ್ತೆ..?

ಮತದಾರ ತಾನು ಆಯ್ಕೆ ಮಾಡಬೇಕಿರುವ ವ್ಯಕ್ತಿಯ ಹೆಸರಿನ ಮುಂದಿನ ಗುಂಡಿ ಒತ್ತಿದರೆ ಸಾಕು ಮತಯಂತ್ರದ ಪಕ್ಕದಲ್ಲಿಯೇ ಇಡಲಾಗುವ ಮತ ಖಾತರಿಪಡಿಸುವ ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ (ವಿವಿ ಪ್ಯಾಟ್) ಯಂತ್ರದಲ್ಲಿ ನಾವು ಮತ ಹಾಕಿದ ಅಭ್ಯರ್ಥಿಯ ಹೆಸರಿನಲ್ಲಿ ಪ್ರಿಂಟ್ ಆದ ಚೀಟಿ ಮತದಾನದ ಪೆಟ್ಟಿಗೆಯಲ್ಲಿ ಬೀಳುತ್ತದೆ. ಆಗ ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.