ಸುದ್ದಿ

ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

640

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ  ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್.ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಸಾಮಾನ್ಯ ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಬಿಗ್ ಬಾಸ್ ನ ಕೊನೆಯವರೆಗೂ ಉಳಿದು ರನ್ನರ್ ಆಪ್ ಆಗುತ್ತಾರೆ ಎಂದು ಯಾರು ಕೂಡ ಮೊದಲಿಗೆ ಊಹಿಸಿರಲಿಲ್ಲ.

ಇಲ್ಲಿ ಓದಿ :-ದಿವಾಕರ್’ಗೆ ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಯಾಕೆ ಹೀಗಾಯ್ತು ಗೊತ್ತಾ..?

ಜೀವನದಲ್ಲಿ ತುಂಬಾ ಕಷ್ಟಪಟ್ಟಿದ್ದಾರಂತೆ ದಿವಾಕರ್…

ಒಂಬತ್ತು ವರ್ಷಗಳಿಂದ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದೇನೆ. ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದೇನೆ. ಜೀವನ ನಡೆಸಲು ಏನೇನು ಕೆಲಸ ಮಾಡಬೇಕೋ, ಎಲ್ಲವನ್ನೂ ಮಾಡಿದ್ದೇನೆ. ಎಮ್ಮೆ ಮೇಯಿಸಿದ್ದೇನೆ. ಕೂಲಿ, ಗಾರೆ ಕೆಲಸ ಮಾಡಿದ್ದೇನೆ. ಹೊಟ್ಟೆ ಹಸಿವು ಆದಾಗ ಭಿಕ್ಷೆ ಕೂಡ ಬೇಡಿದ್ದೇನೆ” ಎಂದು ದಿವಾಕರ್ ಹೇಳಿಕೊಂಡಿದ್ದರು.

ಕಾಮಾನ್ ಮ್ಯಾನ್’ನಿಂದ ಸೆಲೆಬ್ರೆಟಿವರೆಗು…

ಆದ್ರೆ, ಬಿಗ್ ಬಾಸ್ ಬರುವುದಕ್ಕೆ ಮುಂಚೆ ಊರೂರು ಸುತ್ತಿ ಸೇಲ್ಸ್ ಮ್ಯಾನ್ ಆಗಿ ತೈಲ ಮಾರಾಟ ಮಾಡುತ್ತಿದ್ದ ದಿವಾಕರ್, ಸದ್ಯ ಇಡೀ ಕರ್ನಾಟಕಕ್ಕೆ ‘ಬಿಗ್ ಬಾಸ್’ ಮೂಲಕ ಚಿರಪರಿಚಿತರಾಗಿಬಿಟ್ಟಿದ್ದಾರೆ.

ಘಟಾನುಘಟಿಗಳನ್ನೇ ಹಿಂದೆ ಹಾಕಿ 106 ದಿನ ‘ಬಿಗ್ ಬಾಸ್’ ಮನೆಯಲ್ಲಿ ಇದ್ದು ಕೊನೆಗೆ ಖ್ಯಾತಿ, ಜನಪ್ರಿಯತೆ ಜೊತೆಗೆ ಒಂದು ಲಕ್ಷ ರೂಪಾಯಿ ಬಹುಮಾನ ಹಣ ಮತ್ತು ರನ್ನರ್-ಅಪ್’ಯೊಂದಿಗೆ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.

ಮನೆಗೆ ಹೋದ ದಿವಾಕರ್’ಗೆ ಹೆಂಡತಿಯಿಂದ…

ಖುಷಿಯ ಅಲೆಯಲ್ಲಿ, ರನ್ನರ್ ಆಪ್ ಟ್ರೋಪಿ ಹಿಡಿದು ಮನೆಗೆ ಹೋದ ದಿವಾಕರ್’ಗೆ ಅವರ ಪತ್ನಿ ಮಮತಾ ಅವರ ಕಡೆಯಿಂದ ಶಾಕಿಂಗ್ ನ್ಯೂಸ್ ಕಾಡಿತ್ತು. ಒಂದು ಕಡೆ ವಿನ್ನರ್ ಆಗಬೇಕಿದ್ದ ದಿವಾಕರ್ ರನ್ನರ್ ಆಪ್ ಆಗಿದ್ದು ಬೇಸರ ತಂದಿದ್ದರೂ, ಅವರಿಗೆ ಬೇರೆಯದೇ ವಿಷಯದಲ್ಲಿ ತುಂಬಾ ಬೇಸರವಾಗಿತ್ತು.

ದಿವಾಕರ್ ರವರಿಗೆ ಈಗಾಗಲೇ ಒಬ್ಬ ಗಂಡು ಮಗು ಇದ್ದಾನೆ.ಆದ್ರೆ ದಿವಾಕರ್ ರವರಿಗೆ ಹೆಣ್ಣು ಮಕ್ಕಳೆಂದರೆ ಪಂಚಪ್ರಾಣ.ಈ ವಿಚಾರವಾಗಿಯೇ ಬೇರೆಯದೇ ಸುದ್ದಿ ನಿರೀಕ್ಷೆ ಮಾಡಿದ್ದ ದಿವಾಕರ್’ಗೆ ಅಲ್ಲಿ ಕಹಿ ಸುದ್ದಿ ಕಾಡಿತ್ತು..!ಅದು ಏನು ಗೊತ್ತಾ…

ಈ ಸುದ್ದಿ ಕೇಳಿ ಶಾಕ್ ಆದ್ರು ದಿವಾಕರ್..!

ದಿವಾಕರ್ ಬಿಗ್ ಬಾಸ್ ಮನೆಯೊಳಗೆ ಹೋಗುವ ಮುನ್ನ ಅವರ ಹೆಂಡತಿ ಮಮತಾ ಎರಡನೇ ಮಗುವಿಗಾಗಿ ಗರ್ಭಿಣಿ ಯಾಗಿದ್ದರು.ಆದರೆ ದಿವಾಕರ್ ಬಿಗ್ ಬಾಸ್ ಮನೆಯಲ್ಲಿದ್ದಾಗ , ಪತ್ನಿ ಮಮತಾರವರಿಗೆ ಅನಾರೋಗ್ಯ ಉಂಟಾಗಿ ಗರ್ಭಪಾತವಾಗಿತ್ತು.ಆದ್ರೆ ಈ ವಿಷಯ ದಿವಾಕರ್’ಗೆ ತಿಳಿಸಿರಲಿಲ್ಲ.ಪತ್ನಿ ಮಮತಾ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾಗ ಕೂಡ ಈ ವಿಷಯದ ಬಗ್ಗೆ ತಿಳಿಸಿರಲಿಲ್ಲ.

ಪತ್ನಿ ಹೇಳಿದ ಸತ್ಯ…

ಹೌದು,ದಿವಾಕರ್ ಬಿಗ್ ಬಾಸ್ ಮನೆಯಿಂದ ಬಂದಮೇಲೆ ಎರಡನೇ ಮಗುವಿನ ಕುರಿತಾಗಿ ಚರ್ಚೆ ನಡೆದಿದ್ದು, ಕೊನೆಗೂ ಮಮತಾರವರು ನಿಜ ವಿಷಯವನ್ನು ದಿವಾಕರ್’ಗೆ ಹೇಳಿದ್ದಾರೆ.ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದ ದಿವಾಕರ್’ಗೆ ಈ ಪತ್ನಿ ಮಮತಾಗೆ ಗರ್ಭಪಾತ ಆಗಿರುವ ವಿಷಯ ಕೇಳಿ ತುಂಬಾ ಬೇಸರವಾಗಿದೆಯಂತೆ.ಎರಡನೇ ಮಗುವಾಗಿ ಹೆಣ್ಣು ಮಗು ಹುಟ್ಟಲಿ ಎಂದು ಅಂದುಕೊಂಡಿದ್ದ ದಿವಾಕರ್ ರವರಿಗೆ ತುಂಬಾ ಬೇಜಾರಗಿದೆಯಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…