ಜೀವನಶೈಲಿ

ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

969

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ ಸುಲಭವಾಗುತ್ತದೆ.

ಹೆಬ್ಬೆರಳಿನ ಪಕ್ಕದಲ್ಲಿರುವ ಬೆರಳಿನಲ್ಲೊಂದು ವಿಶೇಷ ನರವಿದ್ದು, ಅದು ಗರ್ಭಕೋಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಅದು ಗರ್ಭಕೋಶವನ್ನು ನಿಯಂತ್ರಿಸುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಸಮತೋಲನದಲ್ಲಿಡುತ್ತದೆ.

ಕಾಲುಂಗುರ ನರಕ್ಕೆ ತಾಗುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಒತ್ತಡದ ಜೀವನ ಶೈಲಿಯಿಂದಾಗಿ ಮಹಿಳೆಯರು ಅನಿಯಮಿತ ಋತುಚಕ್ರ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಕಾಲುಂಗುರ ಧರಿಸುವುದು ಉತ್ತಮ. ಇದು ಋತುಚಕ್ರ ನಿಯಮಿತ ರೂಪದಲ್ಲಿ ಆಗಲು ಸಹಕಾರಿ. ಸಂತಾನೋತ್ಪತ್ತಿ ಅಂಗಗಳು ಆರೋಗ್ಯವಾಗಿರಲು ಕಾಲುಂಗುರ ನೆರವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸ್ಪೂರ್ತಿ

    ಟೀ ಮಾಡಿಕೊಂಡೇ ಲಕ್ಷಾಂತರ ಹಣ ಮಾಡುತ್ತಿದ್ದಾನೆ ಈತ..!

    ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…