ಸುದ್ದಿ

ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

33

ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ.

ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ.

ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲುಗಳಲ್ಲಿ ಮಾತ್ರ 25 ಕೆಜಿ ತೂಕದ ಮಿತಿ ಇರುತ್ತದೆ. ಪ್ರತ್ಯೇಕವಾಗಿ ಇಷ್ಟು ತೂಕದ ಲಗೇಜ್ ಕೊಂಡೊಯ್ಯಲು ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….