ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ. ಹೌದು, ಮೈಸೂರಿನ ಪುಟ್ಟ ರಾಜಕುಮಾರನಿಗೆ ಬೆಂಗಳೂರಿನ ಅರಮನೆಯಲ್ಲಿ ನಾಮಕರಣ ಸಂಪ್ರದಾಯ ಬದ್ಧವಾಗಿ ನೆರವೇರಿದೆ.
ಈ ನಾಮಕರಣದ ಸಂಭ್ರಮಕ್ಕೆ, ತಮಗೆ ಬೇಕಾದ ಹತ್ತಿರದವರಿಗೆ ಮಾತ್ರ ಅಹ್ವಾನ ನಿಡಲಾಗಿತ್ತು. ಮಾಧ್ಯಮದವರಿಗೂ ಕೂಡ ಪ್ರವೇಶವಿರಲಿಲ್ಲ..ಈ ಹಿಂದೆ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನ್ಮದಿನದಂದು ಮೈಸೂರಿನ ಅರಮನೆಯಲ್ಲಿ ನಾಮಕರಣ ನಡೆಯಬೇಕಾಗಿತ್ತು ಆದರೆ ಕೆಲವು ಕಾರಣಾಂತರಗಳಿಂದ ಇಂದು ಬೆಂಗಳೂರಿನ ಅರಮನೆಯಲ್ಲಿ ನೆರವೇರಿದೆ..
ಯದುವೀರ ಪತ್ನಿ, ರಾಣಿ ತ್ರಿಷಿಕಾರವರ, ಪುಟ್ಟ ರಾಜಕುಮಾರನಿಗೆ ರಾಜ ಮಾತೆ ಪ್ರಮೋದದೇವಿ ಯವರು “ಆಧ್ಯವೀರ್ ನರಸಿಂಹ ರಾಜ ಒಡೆಯರ್” ಎಂದು ನಾಮಕರಣ ಮಾಡಿದ್ದಾರೆ.ಕಾರ್ಯಕ್ರಮಕ್ಕೆ ಬಂದಿದ್ದಂತಹ ಎಲ್ಲರೂ ಆಧ್ಯವೀರ್ ಗೆ ಶುಭಕೋರಿದ್ದಾರೆ..
ರಾಜಕುಮಾರನ ನಾಮಕರಣದ ಈ ಶುಭ ಸಂಭ್ರಮದಲ್ಲಿ, ನೀವೂ ಸಹ ಈ ಪುಟ್ಟ ರಾಜಕುಮಾರನನ್ನು ಆರೈಸಿ, ಶುಭ ಕೋರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.