ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…