ಸೌಂದರ್ಯ

ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

783

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ ಡ್ರೆಸ್ ತೊಟ್ಟಾಗ ಇದು ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕಿಯಂತಾಗುತ್ತದೆ. ಅನೇಕರು ಇದೇ ಕಾರಣಕ್ಕೆ ಶಾರ್ಟ್ ಸ್ಕರ್ಟ್ ಹಾಕೋದಿಲ್ಲ. ಫುಲ್ ಸ್ಲೀವ್ ಇರುವ ಡ್ರೆಸ್ ಇಷ್ಟಪಡ್ತಾರೆ.

ಮೊಣಕೈ ಹಾಗೂ ಮೊಣಕಾಲು ಕಪ್ಪಾಗಿದೆ ಎನ್ನುವ ಕಾರಣಕ್ಕೆ ನೀವು ಮುಜುಗರಪಟ್ಟುಕೊಳ್ಳಬೇಕಾಗಿಲ್ಲ. ಮನೆ ಮದ್ದಿನ ಮೂಲಕ ಕೆಲವೇ ದಿನಗಳಲ್ಲಿ ಮೊಣಕೈ ಹಾಗೂ ಮೊಣಕಾಲಿನ ಸೌಂದರ್ಯವನ್ನು ನೀವು ಹೆಚ್ಚಿಸಿಕೊಳ್ಳಬಹುದು.

ಸೌತೆಕಾಯಿಯ 3-4 ಚೂರುಗಳನ್ನು ತೆಗೆದುಕೊಳ್ಳಿ. ಅದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಾಕಿ 10-15 ನಿಮಿಷ ಸರಿಯಾಗಿ ಉಜ್ಜಿ. ಐದು ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ತೊಳೆಯಿರಿ.

ನಂತ್ರ ಒಂದು ಪಾತ್ರೆಗೆ ಅಡುಗೆ ಸೋಡಾ ಹಾಕಿ. ಅದಕ್ಕೆ ಸ್ವಲ್ಪ ಹಾಲನ್ನು ಹಾಕಿ. ಇದನ್ನು ಮೊಣಕೈ ಹಾಗೂ ಮೊಣಕಾಲಿನ ಕಪ್ಪು ಕಲೆಗೆ ಹಾಕಿ ಮೃದುವಾಗಿ ಉಜ್ಜಿ. ಇದನ್ನು ತೊಳೆದ ನಂತ್ರ 2 ಚಮಚ ಈರುಳ್ಳಿ 2 ಚಮಚ ಲಿಂಬೆ ರಸ, ಅರ್ಧ ಚಮಚ ಜೇನುತುಪ್ಪ ಹಾಗೂ ಒಂದು ಚಮಚ ಕಡಲೆ ಹಿಟ್ಟನ್ನು ಮಿಕ್ಸ್ ಮಾಡಿ ಇದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಚ್ಚಿ. ಇದನ್ನು ಮೂರು ನಾಲ್ಕು ದಿನ ಟ್ರೈ ಮಾಡಿ. ಸುಂದರ ಮೊಣಕೈ-ಮೊಣಕಾಲು ನಿಮ್ಮದಾಗಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.