ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ