ಉಪಯುಕ್ತ ಮಾಹಿತಿ

ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

735

ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.

ಹಳದಿ ಗೆರೆಗಳ ನಡುವೆ ಬ್ರೆಕ್ಸ್ ಇದ್ರೆ :-

ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್‌ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಸ್ಥಿರವಾದ ಹಳದಿ ಬಣ್ಣದ ಪಟ್ಟೆ ಇದ್ರೆ :-

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್‌ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್‌ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.

ಸ್ಥಿರವಾದ ಹಳದಿ ಬಣ್ಣದ ಪಟ್ಟೆಗಳು ಎರಡು ಇದ್ರೆ :-

ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್‌ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಸ್ಥಿರವಾದ ಬಿಳಿ ಬಣ್ಣದ ಪಟ್ಟೆ ಒಂದೇ ಇದ್ರೆ :-

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್‍ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್‌ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…