ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ದೆಹಲಿಯಲ್ಲಿ ಗುರುವಾರದಂದು ನಡೆದ 112ನೇ ವಾರ್ಷಿಕ ಅಧಿವೇಶನ ಹಾಗೂ ಪಿಹೆಚ್ಡಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಬಾಕ್ಸರ್ ವಿಜೇಂದರ್ ಸಿಂಗ್ ಎರಡು ಪ್ರಶ್ನೆಗಳನ್ನು ಕೇಳಿದ್ರು. ಮೊದಲನೆಯ ಪ್ರಶ್ನೆ ರಾಹುಲ್ ಗಾಂಧಿ ಯಾವಾಗ ಮದುವೆಯಾಗುತ್ತೀರಿ ಎಂದಾದರೆ ಇನ್ನೊಂದು ಪ್ರಶ್ನೆ ನೀವು ಪ್ರಧಾನಿಯಾದ್ರೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡ್ತೀರಿ ಅಂತ ಕೇಳಿದ್ರು.
ಮೊದಲು ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಹಿಂದೇಟು ಹಾಕಿದ ರಾಹುಲ್, ಇದು ಹಳೇ ಪ್ರಶ್ನೆ. ಎಂದು ಉತ್ತರಿಸಲು ಹಿಂಜರಿದರು ಆಗಾಗ ಬರುತ್ತಲೇ ಇರುತ್ತೆ ಅಂದ್ರು. ಆದ್ರೆ ವಿಜೇಂದರ್ ಸಿಂಗ್ ಉತ್ತರಕ್ಕಾಗಿ ಒತ್ತಾಯಿಸಿದ್ರು. ಅಲ್ಲದೇ ನಾನು ಮತ್ತು ನನ್ನ ಪತ್ನಿ ನಿಮ್ಮ ಮದುವೆಯ ಬಗ್ಗೆ ಸದಾ ಮಾತನಾಡುತ್ತಿರುತ್ತೇವೆ ಅಂತೆಲ್ಲಾ ಹೇಳಿದ್ರು. ಈ ವೇಳೆ ರಾಹುಲ್ ಗೆ ಉತ್ತರಿಸದೆ ಬೇರೆ ದಾರಿಯೇ ಇರಲಿಲ್ಲ.
ಕೊನೆಗೆ `ನಾನು ವಿಧಿಯ ಮೇಲೆ ನಂಬಿಕೆ ಇಟ್ಟವನು. ನನ್ನ ಮದುವೆ ಯಾವಾಗ ಆಗಬೇಕೆಂದಿದಿಯೋ ಅಂದೇ ಆಗುತ್ತೆ’ ಅಂತ ಉತ್ತರಿಸಿದ್ರು.
ಕ್ರೀಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ತಾನು ಜಪಾನಿ ಮಾರ್ಷಲ್ ಆಟ್ರ್ಸ್ ಐಕಿಡೋನಲ್ಲಿ ಬ್ಲಾಕ್ ಬೆಲ್ಟ್ ಎಂದು ಹೇಳಿದ್ರು. ಈ ಬಗ್ಗೆ ಸಾರ್ವಜನಿಕವಾಗಿ ಎಲ್ಲೂ ಮಾತನಾಡಿಲ್ಲ. ಸಾಮಾನ್ಯವಾಗಿ ದಿನಕ್ಕೆ ಒಂದು ಗಂಟೆ ಕ್ರೀಡೆಯಲ್ಲಿ ಪಾಲ್ಗೊಳ್ತೀನಿ. ಇತ್ತೀಚೆಗೆ ಕೆಲವು ತಿಂಗಳಿನಿಂದ ಸಾಧ್ಯವಾಗಿಲ್ಲ ಅಂದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…