ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.
ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…