ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.
ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,
ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…