ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಯಾಕೆಂದರೆ ಕೋಟ್ಯಂತರ ಬ್ಯಾಕ್ಟೀರಿಯಾ ಆ ವ್ಯಕ್ತಿಯ ಸುತ್ತಲೂ ಇರುತ್ತವೆ. ಇದರಿಂದ ಆ ವಾತಾವರಣದಲ್ಲಿ ಇರುವ ಗಾಳಿ ಉಸಿರಾಡಿದರೂ ಸಾಕು, ರೋಗಗಳು ಬರುತ್ತವೆ. ಆದರೂ…ಅಷ್ಟೆಲ್ಲಾ ವರ್ಷಗಳ ಕಾಲ ಸ್ನಾನ ಮಾಡದ ವ್ಯಕ್ತಿ ಇದ್ದಾರಾ..? ಹೌದು. ಆದರೆ ನಮ್ಮ ದೇಶದಲ್ಲಿ ಅಲ್ಲ . ಇರಾನ್ನಲ್ಲಿ.
ಆತನ ಹೆಸರು ಅಮೌ ಹಾಜಿ. ಇರುವುದು ಇರಾನ್ನಲ್ಲಿ. ಬಹಳ ನಿರ್ಜನ ಪ್ರದೇಶದಲ್ಲಿ ಒಬ್ಬನೇ ಗುಹೆಯಲ್ಲಿ ಇರುತ್ತಾನೆ. ಈತ ಕಳೆದ 60 ವರ್ಷಗಳಿಂದ ಸ್ನಾನ ಮಾಡಲಿಲ್ಲವಂತೆ. ಇದರಿಂದಾಗಿ ದೇಹವೆಲ್ಲಾ ಸುಟ್ಟ ಇದ್ದಲಿನಂತಿರುತ್ತದೆ. ಧೂಳಿನಿಂದ ಕೂಡಿರುತ್ತಾನೆ. ತಲೆಕೂದಲು ಗಟ್ಟಿಯಾಗಿ ಅಂಟಿಕೊಂಡಿರುತ್ತದೆ.
ಆದರೆ ಈತ ಏನು ತಿನ್ನುತ್ತಾನೋ ಏನು ತಿನ್ನಲ್ಲವೋ ಗೊತ್ತಿಲ್ಲ. ಆದರೂ ಧೂಮಪಾನವನ್ನಂತೂ ಮಾಡುತ್ತಾನೆ. ಅದೂ ಸಹ ಪ್ರಾಣಿಗಳ ಮಲವನ್ನು ಒಣಗಿಸಿ ಪುಡಿ ಮಾಡಿ ಅದನ್ನು ಪೈಪ್ನಲ್ಲಿ ಹಾಕಿಕೊಂಡು ಹೊಗೆ ಸೇದುತ್ತಾನೆ.
ಸುತ್ತಲೂ ನಿರ್ಜನ ಪ್ರದೇಶ. ಒಬ್ಬನೇ ಇರುತ್ತಾನೆ. ಒಂದು ಚಿಕ್ಕ ಗುಹೆಯಲ್ಲಿ ವಾಸ. ಅದರಲ್ಲಿ ಬೋರ್ ಆದರೆ ಹೊರಗೆ ಬರುತ್ತಾನೆ. ಆಗಾಗ ಆ ದಾರಿಯಲ್ಲಿ ಜನ ಹೋಗುತ್ತಾರೆ. ಆದರೂ ಆತ ಯಾರು, ಹಾಗೇಕಿದ್ದಾನೆ ಎಂದು ಯಾರೂ ತಲೆಕೆಡಿಸಿಕೊಳ್ಳಲ್ಲ.
ಇತ್ತೀಚೆಗೆ ಯಾರೋ ಈತನ ಫೋಟೋ ತೆಗೆದ ಬಳಿಕ ಆತನ ವಿವರಗಳು ಬಾಹ್ಯ ಜಗತ್ತಿಗೆ ಗೊತ್ತಾದವು. ಇದರಿಂದ ಇಷ್ಟಕ್ಕೂ ಈತ ಯಾರು..? ಎಂಬ ಬಗ್ಗೆ ಅಲ್ಲಿನವರು ಕೇಳಲು ಶುರುಮಾಡಿದರು. ಅವರಿಗೆ ಉತ್ತರ ಸಿಗುತ್ತದೋ, ಇಲ್ಲವೋ ಗೊತ್ತಿಲ್ಲ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…