ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ.
ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ.
ಭಾರತವನ್ನು ವಾಸ್ಕೋಡಿಗಾಮನಿಗಿಂತ ಮೊದಲು ಅನೇಕರು ಹುಡುಕಲು ಪ್ರಯತ್ನಿಸಿದ್ದರು. ಆದರೆ ಯಾರೂ ಕೂಡ ಯಶಸ್ವಿಯಾಗಿರಲಿಲ್ಲ. ಭಾರತ ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿ ಹೊಂದಿತ್ತು. ಈ ಮೂಲಕ ಅನೇಕ ದೇಶಗಳು ಆಮದು ಮಾಡಿಕೊಳ್ಳಲು ಭಾರತಕ್ಕೆ ಬರುತ್ತಿದ್ದರು. ಯುರೋಪ್ ಮತ್ತು ಭಾರತದ ನಡುವೆ ಸಮುದ್ರಯಾನದ ಮೂಲಕ ಸಂಚರಿಸಿ ಮಾರ್ಗ ಕಂಡು ಹಿಡಿದ ಮೊದಲಿಗ ವಾಸ್ಕೋಡಿಗಾಮ .
ಕ್ರಿಸ್ಟೋಫರ್ ಕೊಲಂಬಸ್ 1492ರಲ್ಲಿ ಪ್ರಯಾಣವನ್ನು ಕೈಗೊಂಡಿದ್ದ. ಅದಾದ 5 ವರ್ಷದ ಬಳಿಕ ವಾಸ್ಕೋಡಿಗಾಮ ಪ್ರಯಾಣ ಕೈಗೊಂಡನು. ಆದರೆ, ಭಾರತದ ಮಾರ್ಗ ಕಂಡುಹಿಡಿಯುವ ಉದ್ದೇಶದಿಂದ ಸಂಚಾರ ಕೈಗೊಂಡಿದ್ದು ಮೊದಲು ಕಂಡು ಹಿಡಿದ ದೇಶ ಅಮೇರಿಕಾ.
ಸಮುದ್ರಯಾನ ಪ್ರಯಾಣ ಕೈಗೊಂಡ ಸಮಯದಲ್ಲಿ ವಾಸ್ಕೋಡಿಗಾಮ ನೌಕಾಪಡೆ ಕ್ರಿಸ್ಮಸ್ದಿನದಂದು ನಟಾಲ್ ತೀರವನ್ನು ತಲುಪಿತು. ವಿವಿಧ ನದಿಗಳನ್ನು ದಾಟಿ ಮೊಜಾಂಬಿಕ್ ಎಂಬ ದ್ವೀಪದಲ್ಲಿ ನೌಕಾಪಡೆ ಸೇರಿತು. ಅಲ್ಲೇ ಒಂದು ತಿಂಗಳ ಕಾಲ ನೆಲೆಸಿದರು.
ಮೊಜಾಂಬಿಕ್ನಲ್ಲಿ ನೆಲೆಸಿದ್ದ ಒಂದು ತಿಂಗಳ ಕಾಲದಲ್ಲಿ ವಾಸ್ಕೋಡಿಗಾಮ ಅರಬ್ಬರ ಜೊತೆಗಿನ ತಮ್ಮ ವಾಣಿಜ್ಯ ಸಂಪರ್ಕವನ್ನು ಪ್ರಾರಂಭಿಸಿದನು. ಚಿನ್ನ, ಬೆಳ್ಳಿ ಮತ್ತು ಸಾಂಬಾರು ಪದಾರ್ಥದ ವ್ಯಾಪಾರದ ಕುರಿತಾಗಿ ತಿಳಿದುಕೊಂಡನು. ಈ ಮೂಲಕ ವಾಸ್ಕೋಡಿಗಾಮ ಭಾರತಕ್ಕೆ ಹೋಗಬಹುದು ಎಂಬ ಭರವಸೆ ಹೊಂದಿದನು. 1598 ಏಪ್ರಿಲ್ 7ರಂದು ಮೊಂಬಾಸಾಕ್ಕೆ (ಈಗಿನ ಕೀನ್ಯಾ) ತಲುಪಿ ಗುಜರಾತಿ ಪೈಲೆಟ್ ಓರ್ವರನ್ನು ಭೇಟಿ ಮಾಡಿದನು.
ಗುಜರಾತಿ ಪೈಲೆಟ್ ಸಹಾಯದಿಂದ 20 ದಿನಗಳ ಕಾಲ ಸಂಚರಿಸಿ ಭಾರತದ ಮಾರ್ಗದೆಡೆಗೆ ಪ್ರಯಾಣ ಬೆಳೆಸಿದನು. 1498 ಮೇ 17ರಂದು ಭಾರತವನ್ನು ತಲುಪಿದ ಮೊದಲ ಯುರೋಪಿಯನ್ ನಾವಿಕ ವಾಸ್ಕೋಡಿಗಾಮ.
ಭಾರತದಿಂದ ಪೋರ್ಚುಗಲ್ಗೆ ಸಂಬಾರ ಪದಾರ್ಥ ಮತ್ತು ರೇಷ್ಮೆಯನ್ನು ಖರೀದಿಸಿ ಪುನಃ ಪೋರ್ಚುಗಲ್ಗೆ ಹಿಂತಿರುಗಿದನು. ಭಾರತಕ್ಕೆ ಮೂರನೇ ಪ್ರಯಾಣ ಕೈಗೊಂಡ ಸಮಯದಲ್ಲಿ 1524ರ ಸಂದರ್ಭದಲ್ಲಿ ವಾಸ್ಕೋಡಾಗಾಮಾ ಸಾವಿಗೀಡಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…