ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.
ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.
ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.
ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.
ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.
ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.
ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.
ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.
ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…