ಆರೋಗ್ಯ

ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

1139

ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.

ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.

ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.

ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ  ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.

ಹೋಮಿಯೋಪತಿ ಕೇಂದ್ರದಲ್ಲಿ ನಿಮ್ಮ ಎಲ್ಲಾ ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ…

ರೋಗಿಯ ರೋಗ ನಿರೋಧಕ ಶಕ್ತಿ ಹಾಗೂ ಜೀವನಶೈಲಿ ಈ ಸಂಧಿವಾತಕ್ಕೆ ಬಹಳ ಮುಖ್ಯವಾಗುತ್ತದೆ. ಯಾವುದು ಸಮಸ್ಯೆ ಉಂಟು ಮಾಡುತ್ತದೆಯೋ ಅದೇ ಸಮಸ್ಯೆ ಗುಣಪಡಿಸುತ್ತದೆ . ಹೋಮಿಯೋಪತಿಯ ಮೂಲ ನಿಯಮ. ಅದೇ ಸಂಗತಿ ಎಲ್ಲ ಸಮಸ್ಯೆಗೂ ಅನ್ವಯಿಸುತ್ತದೆ. ಈ ಸಂಧಿವಾತಕ್ಕೂ ಕೂಡ ಅದೇ ಸಿದ್ಧಾಂತದ ಆಧಾರದ ಮೇಲೆ ಔಷಧಿ ನೀಡಲಾಗುತ್ತದೆ. ಹೋಮಿಯೋಪತಿ ಕೇಂದ್ರದಲ್ಲಿ ನಿಮ್ಮ ಎಲ್ಲಾ ದೀರ್ಘಕಾಲದ ಸಮಸ್ಯೆಗಳಿಗೆ ಪ್ರತಿಯೊಂದು ರೋಗಿಗನುಗುಣವಾಗಿ ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಜೆನೆಟಿಕ್ ಕಾನ್ಸ್ಟಿಟ್ಯೂಷನಲ್ ಚಿಕಿತ್ಸೆಯಿಂದ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ನೀಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…