ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.
ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.
2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.
3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.
4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು
6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!