ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.
ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.
ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.
ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.
ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.